ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಚಿತ್ರಕಲಾ ಮಂದಿರ ಕಲಾಶಾಲೆ, ಆರ್ಟಿಸ್ಟ್ ಫೋರಂ ಸಹಯೋಗದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದ್ದು ಚಿತ್ರಕಲಾ ಮಂದಿರ ಕಲಾಶಾಲೆಯ ನಿರ್ದೇಶಕ ಡಾ.ಯು.ಸಿ.ನಿರಂಜನ್ ಉದ್ಘಾಟಿಸಲಿದ್ದಾರೆ. ಆರ್ಟಿಸ್ಟ್ ಫೋರಂನ ಅಧ್ಯಕ್ಷ ರಮೇಶ್ ರಾವ್, ಸಂಸ್ಕೃತಿ ವಿಶ್ವಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಪಿ.ರವಿರಾಜ್, ಭಾವನ ಫೌಂಡೇಷನ್ ನಿರ್ದೇಶಕ ಮಂಜುನಾಥಯ್ಯ ಉಪಸ್ಥಿತರಿರಲಿದ್ದಾರೆ.