ಕೇಂದ್ರ ಸರ್ಕಾರ ಕಡಲ ತೀರಗಳ ಸ್ವಚ್ಛತಾ ಕಾರ್ಯಕ್ರಮದಡಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಡಿ, ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನ ಇಡ್ಯಾ, ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬೀಚ್ಗಳನ್ನು ಆಯ್ಕೆ ಮಾಡಿಕೊಂಡಿದ್ದು, ಎಕಾಲಜಿ ಅಂಡ್ ಎನ್ವಿರಾನ್ಮೆಂಟ್ ಇಲಾಖೆಯಡಿ ಕಾರ್ಯ ನಿರ್ವಹಿಸುವ ಎಂಪ್ರಿ (ಎನ್ವಿರಾನ್ಮೆಂಟಲ್ಮ್ಯಾನೇಜ್ಮೆಂಟ್ ಅಂಡ್ ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್) ಸಂಸ್ಥೆಗೆ ಬೀಚ್ಗಳನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ವಹಿಸಿದೆ.