ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್ಐಆರ್ ದಾಖಲಾದ ಪರವಾನಗಿದಾರರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಮರಳು ತೆಗೆಯಲು ಅನುಮತಿ ಸಿಗಲಿದೆ. ಸೆ.15ರೊಳಗೆ ಜಿಲ್ಲಾಧಿಕಾರಿ ನೇತೃತ್ವದ 7 ಸದಸ್ಯರ ಸಮಿತಿ ಸಭೆ ಮರಳುಗಾರಿಕೆ ಆರಂಭಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.