‘ಬಿಲ್ಲವರ ಸಂಸ್ಕೃತಿ, ಆಚಾರ, ವಿಚಾರಗಳು, ಮುಸ್ಲಿಮರ ಸಂಸ್ಕೃತಿ, ಆಚಾರ ವಿಚಾರಗಳು ಬೇರೆ. ಹೀಗಿರುವಾಗ ಸಮಾವೇಶ ಆಯೋಜನೆ ಸರಿಯಲ್ಲ ಎಂಬ ಟೀಕೆಗಳು ಕೇಳಿಬಂದಿವೆ. ಸಮಾಜದ ವಿರೋಧದ ನಡುವೆಯೂ ಸಮಾವೇಶ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಇದೇ 9ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.