ಗುಜರಾತ್ ಫಲಿತಾಂಶ ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿ ಎನ್ನುವುದು ಸರಿಯಲ್ಲ. ಕರ್ನಾಟಕ ಭೌಗೋಳಿಕವಾಗಿ ಭಿನ್ನವಾಗಿದ್ದು, ಜನ ಜೀವನ, ಚಿಂತನಕ್ರಮ ಭಿನ್ನವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಯಿಂದ ಜನರು ಬೇಸತ್ತಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.