ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಾಲಕೃಷ್ಣ ಶೆಟ್ಟಿ, ಸಾಮಾಜಿಕ ಜಾಲತಾಣ ವಿಭಾಗದ ಚಂದ್ರಶೇಖರ್ ಪ್ರಭು, ಉಡುಪಿ ವಿಧಾನಸಭಾ ಕ್ಷೇತ್ರದ ವಿಸ್ತಾರಕ ಗೋಕುಲ್ ಕೃಷ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು, ಉಡುಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಉಡುಪಿ ನಗರ ಮಂಡಲ ಸಂಚಾಲಕ ಕಿಶೋರ್ ಕುಮಾರ್ ಕರಂಬಳ್ಳಿ, ನಗರ ಮಂಡಲ ಕಾರ್ಯದರ್ಶಿ ಆನಂದ್ ಸುವರ್ಣ ಇದ್ದರು.