ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಾವಧಿಯಲ್ಲಿ 1,600ಕ್ಕೂ ಹೆಚ್ಚು ಪಿಎಫ್ಐ, ಎಸ್ಡಿಪಿಐ, ಕೆಎಫ್ಡಿ ಕಾರ್ಯಕರ್ತರ ಬಂಧನ ಮುಕ್ತಗೊಳಿಸಿ, 175 ಪ್ರಕರಣಗಳನ್ನು ವಜಾಗೊಳಿಸಿದ್ದಾರೆ. ಬಳಿಕ ರಾಜ್ಯದಾದ್ಯಂತ ನಡೆದ ಸರಣಿ ಗಲಭೆಗಳು, ಹಿಂದೂ ಕಾರ್ಯಕರ್ತರ ಹತ್ಯೆ ಕಾಂಗ್ರೆಸ್ಸಿನ ಕುಟಿಲ ನೀತಿಗೆ ಜ್ವಲಂತ ಉದಾಹರಣೆಯಾಗಿದೆ.