ಐಕ್ಯೂಎಸಿ ಸಂಯೋಜಕ ಪ್ರೊ.ಬಿ.ಅರುಣ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಮೇಶ್ ಕಾರ್ಲ, ರೆಡ್ಕ್ರಾಸ್ ಸಂಯೋಜಕ ಅನಿಲ್ ಕುಮಾರ್, ಸಹ ಸಂಯೋಜಕಿ ಬಿ.ಯಶಸ್ವಿನಿ, ರೆಡ್ಕ್ರಾಸ್ ಕಾರ್ಯದರ್ಶಿ ಶಶಾಂಕ್ ಎಸ್. ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಶ್ರೀರಶ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನಿಂದ ಒಟ್ಟು 119 ಯೂನಿಟ್ ರಕ್ತ ಸಂಗ್ರಹಿಸಿ ಕೆಎಂಸಿ ರಕ್ತನಿಧಿಗೆ ಹಸ್ತಾಂತರಿಸಲಾಯಿತು.