ಉಡುಪಿ ಅಭಯಹಸ್ತ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ, ಬಿಜೆಪಿ ಹೆಬ್ರಿ ಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಿನಾರಾಯಣ, ಬಿಜೆಪಿ ಹೆಬ್ರಿ ಯುವ ಮೋರ್ಚಾ ಅಧ್ಯಕ್ಷ ಶಿವಪ್ರಸಾದ್ ಕೋಟ್ಯಾನ್, ಶಿವಪುರದ ವೈದ್ಯ ಡಾ. ಗುರುಪ್ರಸಾದ್, ಮಣಿಪಾಲದ ವೈದ್ಯ ಡಾ. ಅಝೀಸ್, ಶಿವಪುರದ ಗುತ್ತಿಗೆದಾರ ಶ್ರೀನಿವಾಸ್ ಹೆಬ್ಬಾರ್, ಹೆಬ್ರಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ ಪೂಜಾರಿ ಶಿವಪುರ, ಹೆಬ್ರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸುಧಾಕರ ಹೆಗ್ಡೆ, ಶಿವಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಗಂಧಿ ಎಸ್ ನಾಯಕ್, ಎಚ್ಡಿಎಫ್ಸಿ ಬ್ಯಾಂಕ್ ಮಂಗಳೂರಿನ ಪ್ರಬಂಧಕ ಮನೋಜ್ ಪುತ್ರನ್, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯದ ಅಧ್ಯಕ್ಷ ಧನುಷ್, ಪರಿಶ್ರಮ ಶಿವಪುರದ ಗೌರವಾಧ್ಯಕ್ಷ ದಿವಾನಂದ ಪೂಜಾರಿ, ಅಧ್ಯಕ್ಷ ಅಜಿತ್ ಶೆಟ್ಟಿ, ಉಪಾಧ್ಯಕ್ಷ ಪ್ರದೀಪ್ ಇದ್ದರು.