ಪತ್ರಕರ್ತ ರಾಜೇಶ್ ಕೆ.ಸಿ , ದಾನಿ ಹೇಮಂತ್ ಪೈ ಕಟೀಲ್, ಪ್ರಾಂಶುಪಾಲ ಬಿ. ಜಿ.ರಾಮಕೃಷ್ಣ, ಉಪ ಪ್ರಾಂಶುಪಾಲೆ ವಿನುತಾ ಗಾಂವ್ಕರ್, ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಷಿ,ಸಮಿತಿ ಕಾರ್ಯದರ್ಶಿ ನಾರಾಯಣ ಕೆ. ಮಾತನಾಡಿದರು. ಬೆಂಗಳೂರಿನ ಉದ್ಯಮಿ ದಿನೇಶ್ ಕುಂದಾಪುರ, ಶತಮಾನೋತ್ಸವ ಬೆಳ್ಳಿ ಹಬ್ಬ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಷಿ, ಕೋಶಾಧಿಕಾರಿ ಕೆ.ಸೀತಾರಾಮ ನಕ್ಕತ್ತಾಯ, ಉದ್ಯಮಿ ಎ.ಎ.ಕೊಡ್ಗಿ ಇದ್ದರು.