<p>ಪಡುಬಿದ್ರಿ (ಉಡುಪಿ): ಇಲ್ಲಿನ ಹೆಜಮಾಡಿಯಿಂದ ಭಾನುವಾರ ಮೀನುಗಾರಿಕೆಗೆ ತೆರಳಿದ್ದ ದೋಣಿ ಸಮುದ್ರದಲ್ಲಿ ಮುಳುಗಿದ್ದು, ಓರ್ವ ಮೀನುಗಾರ ನಾಪತ್ತೆಯಾಗಿದ್ದು, ಐವರನ್ನು ರಕ್ಷಣೆ ಮಾಡಲಾಗಿದೆ.</p>.<p>ಹೆಜಮಾಡಿಯ ಅಳಿವೆ ಬಳಿ ದುರ್ಘಟನೆ ನಡೆದಿದ್ದು, ಹೆಜಮಾಡಿ ಕೋಡಿಯ ಸುಖೇಶ್ (25) ನಾಪತ್ತೆಯಾದ ಮೀನುಗಾರರ. ಏಕನಾಥ ಕರ್ಕೇರ, ನಾಗೇಶ್, ಪಾಂಡುರಂಗ, ನೀರಜ್, ರಾಜೇಶ್ ಅವರನ್ನು ರಕ್ಷಣೆ ಮಾಡಲಾಗಿದೆ.</p>.<p>ಕೋಡಿಯ ಏಕನಾಥ ಕರ್ಕೇರ ಅವರ ಯಾಂತ್ರಿಕೃತ ದೋಣಿ ಮೀನುಗಾರಿಕೆಮುಗಿಸಿ ಹಿಂದಿರುಗುತ್ತಿದ್ದಾಗ ಸಮುದ್ರದ ಅಲೆಗಳ ಒತ್ತಡಕ್ಕೆ ಸಿಲುಕಿ ಮುಳುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಡುಬಿದ್ರಿ (ಉಡುಪಿ): ಇಲ್ಲಿನ ಹೆಜಮಾಡಿಯಿಂದ ಭಾನುವಾರ ಮೀನುಗಾರಿಕೆಗೆ ತೆರಳಿದ್ದ ದೋಣಿ ಸಮುದ್ರದಲ್ಲಿ ಮುಳುಗಿದ್ದು, ಓರ್ವ ಮೀನುಗಾರ ನಾಪತ್ತೆಯಾಗಿದ್ದು, ಐವರನ್ನು ರಕ್ಷಣೆ ಮಾಡಲಾಗಿದೆ.</p>.<p>ಹೆಜಮಾಡಿಯ ಅಳಿವೆ ಬಳಿ ದುರ್ಘಟನೆ ನಡೆದಿದ್ದು, ಹೆಜಮಾಡಿ ಕೋಡಿಯ ಸುಖೇಶ್ (25) ನಾಪತ್ತೆಯಾದ ಮೀನುಗಾರರ. ಏಕನಾಥ ಕರ್ಕೇರ, ನಾಗೇಶ್, ಪಾಂಡುರಂಗ, ನೀರಜ್, ರಾಜೇಶ್ ಅವರನ್ನು ರಕ್ಷಣೆ ಮಾಡಲಾಗಿದೆ.</p>.<p>ಕೋಡಿಯ ಏಕನಾಥ ಕರ್ಕೇರ ಅವರ ಯಾಂತ್ರಿಕೃತ ದೋಣಿ ಮೀನುಗಾರಿಕೆಮುಗಿಸಿ ಹಿಂದಿರುಗುತ್ತಿದ್ದಾಗ ಸಮುದ್ರದ ಅಲೆಗಳ ಒತ್ತಡಕ್ಕೆ ಸಿಲುಕಿ ಮುಳುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>