<p>ಸಾಲಿಗ್ರಾಮ(ಬ್ರಹ್ಮಾವರ): ಸಾಲಿಗ್ರಾಮ ಪಾರಂಪಳ್ಳಿ ಪಡುಕರೆಯ ವಿನ್ಲೈಟ್ ಸ್ಪೋರ್ಟ್ಸ್ ಕ್ಲಬ್ ಆರನೇ ವರ್ಷದ ವಿನ್ಲೈಟ್ ಪುರಸ್ಕಾರಕ್ಕೆ ಸಾಂಪ್ರದಾಯಿಕ ಯಕ್ಷ ಕಲಾವಿದ ಕೋಟ ಸುರೇಶ ಬಂಗೇರ ಆಯ್ಕೆಯಾಗಿದ್ದಾರೆ.</p>.<p>ಪಾರಂಪಳ್ಳಿ ಪಡುಕರೆಯ ಪರಿಸರದಲ್ಲಿ ಇದೇ 27ರಂದು ಅಶಕ್ತ ಅನಾರೋಗ್ಯ ಪೀಡಿತರ ನೆರವಿಗಾಗಿ ಹಮ್ಮಿಕೊಂಡ ಪೆರ್ಡೂರು ಮೇಳದ ಯಕ್ಷ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪುರಸ್ಕಾರ ನೀಡಲಾಗುವುದು. ಪ್ರಸಂಗಕರ್ತ ಪವನ್ಕಿರಣಕೆರೆ ನೇತೃತ್ವದಲ್ಲಿ ಅಶಕ್ತ ಅನಾರೋಗ್ಯ ಪೀಡಿತರ ಬಾಳಿನ ನೆರವಿಗಾಗಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಲಿಗ್ರಾಮ(ಬ್ರಹ್ಮಾವರ): ಸಾಲಿಗ್ರಾಮ ಪಾರಂಪಳ್ಳಿ ಪಡುಕರೆಯ ವಿನ್ಲೈಟ್ ಸ್ಪೋರ್ಟ್ಸ್ ಕ್ಲಬ್ ಆರನೇ ವರ್ಷದ ವಿನ್ಲೈಟ್ ಪುರಸ್ಕಾರಕ್ಕೆ ಸಾಂಪ್ರದಾಯಿಕ ಯಕ್ಷ ಕಲಾವಿದ ಕೋಟ ಸುರೇಶ ಬಂಗೇರ ಆಯ್ಕೆಯಾಗಿದ್ದಾರೆ.</p>.<p>ಪಾರಂಪಳ್ಳಿ ಪಡುಕರೆಯ ಪರಿಸರದಲ್ಲಿ ಇದೇ 27ರಂದು ಅಶಕ್ತ ಅನಾರೋಗ್ಯ ಪೀಡಿತರ ನೆರವಿಗಾಗಿ ಹಮ್ಮಿಕೊಂಡ ಪೆರ್ಡೂರು ಮೇಳದ ಯಕ್ಷ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪುರಸ್ಕಾರ ನೀಡಲಾಗುವುದು. ಪ್ರಸಂಗಕರ್ತ ಪವನ್ಕಿರಣಕೆರೆ ನೇತೃತ್ವದಲ್ಲಿ ಅಶಕ್ತ ಅನಾರೋಗ್ಯ ಪೀಡಿತರ ಬಾಳಿನ ನೆರವಿಗಾಗಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>