ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಹಾಲು ಒಕ್ಕೂಟದ ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ಜಗದೀಶ ಕಾರಂತ್, ಸುಧಾಕರ ಶೆಟ್ಟಿ ಮುಡಾರು, ನರಸಿಂಹ ಕಾಮತ್ ಸಾಣೂರು, ಸ್ಮಿತಾ ಆರ್. ಶೆಟ್ಟಿ ಸೂಡ, ನಾಮನಿರ್ದೇಶಿತ ನಿರ್ದೇಶಕ ಗೋಪಾಲಕೃಷ್ಣ ಕಾಮತ್, ಒಕ್ಕೂಟದ ವ್ಯವಸ್ಥಾಪಕ ಡಾ.ನಿತ್ಯಾನಂದ ಭಕ್ತ, ಮಾಜಿ ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ, ಬ್ರಹ್ಮಾವರ ತಾಲ್ಲೂಕು ಪಶು ವೈದ್ಯಾಧಿಕಾರಿ ಡಾ.ಅರುಣ್ ಕುಮಾರ್ ಶೆಟ್ಟಿ, ಚಾಂತಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಸದಸ್ಯರಾದ ದಿನೇಶ್ ಸೇರಿಗಾರ್, ಮಹೇಶ್ ಮೊಯ್ಲಿ, ಸರೋಜ ನಾಯರಿ, ಒಕ್ಕೂಟದ ವಿಸ್ತರಣಾಧಿಕಾರಿ ಸರಸ್ವತಿ, ಉಪವ್ಯವಸ್ಥಾಪಕ ಶಂಕರ ನಾಯ್ಕ ಇದ್ದರು.