ಶನಿವಾರ, 3 ಜನವರಿ 2026
×
ADVERTISEMENT
ADVERTISEMENT

ಬ್ರಹ್ಮಾವರ: ಭರದಿಂದ ಸಾಗಿದೆ ಬೆಲ್ಲ ತಯಾರಿ

ಪರಿಶುದ್ಧ ಬೆಲ್ಲಕ್ಕೆ ಬೇಡಿಕೆ ಹೆಚ್ಚು; ಕಬ್ಬಿನ ಕೊರತೆ
ಶೇಷಗಿರಿ ಭಟ್
Published : 3 ಜನವರಿ 2026, 6:23 IST
Last Updated : 3 ಜನವರಿ 2026, 6:23 IST
ಫಾಲೋ ಮಾಡಿ
Comments
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬೆಲ್ಲ ತಯಾರಿ ಭರದಿಂದ ಸಾಗಿದೆ.
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬೆಲ್ಲ ತಯಾರಿ ಭರದಿಂದ ಸಾಗಿದೆ.
ರೈತರಿಗೆ ಪ್ರೋತ್ಸಾಹ
ಒಂದೆರಡು ವರ್ಷದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸುವ ಬಗ್ಗೆ ಆಶಾದಾಯಕ ಬೆಳವಣಿಗೆ ಆಗುತ್ತಿರುವುದರಿಂದ ರೈತರ ಹಿತದೃಷ್ಟಿ ಇಟ್ಟುಕೊಂಡು ಮತ್ತು ಅವರಿಗೆ ಒಳ್ಳೆಯ ಬೆಲೆ ಸಿಗುವ ಬಗ್ಗೆ ಆಲೋಚಿಸಿ ಮುಂದಿನ ದಿನಗಳಲ್ಲಿ ಹೆಚ್ಚು ಪ್ರದೇಶದಲ್ಲಿ ಕಬ್ಬು ಬೆಳೆಯಲು ರೈತರನ್ನು ಪ್ರೋತ್ಸಾಹಿಸಲಾಗುವುದು ಎಂದು ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಅಧ್ಯಕ್ಷ ಸತೀಶ ಕಿಣಿ ಬೆಳ್ವೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT