ಆಸರೆ ಸಂಘಟನೆ ಗೌರವಾಧ್ಯಕ್ಷ ರಾಜೇಶ ದೇವಾಡಿಗ, ಮಾಜಿ ಅಧ್ಯಕ್ಷ, ಉದ್ಯಮಿ ಕೆ.ಸಿ. ಅಮೀನ್, ಕರ್ನಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ಚಂದ್ರಶೇಖರ ನಾವುಡ, ಕಾಮಧೇನು ಗೋಶಾಲಾ ಮಹಾಸಂಘ ಟ್ರಸ್ಟ್ನ ಪ್ರಮುಖ ರಾಜೇಂದ್ರ ಚಕ್ಕರೆ, ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿಧಿ ಸುಲೇಖಾ, ರುಡ್ಸೆಟ್ ಉಪನ್ಯಾಸಕ ಸಂತೋಷ ಶೆಟ್ಟಿ, ರವಿ ಸಾಲ್ಯಾನ್, ಬ್ಯೂಟೀಶಿಯನ್ ತರಬೇತಿಯ ಗೌರವ ಉಪನ್ಯಾಸಕಿ ಪ್ರೀತಿ, ಆಸರೆ ಸಂಘಟನೆಯ ಬಿ. ಕುಶ, ಪ್ರವೀಣ್ ಮಲ್ಪೆ, ರಾಜಲಕ್ಷ್ಮಿ, ಸುಜ್ಯೋತಿ, ನಾಗರತ್ನ, ಶಾರದಾ, ರಾಗಿಣಿ, ಭವ್ಯ ಇದ್ದರು. ಆಸರೆ ಅಧ್ಯಕ್ಷೆ ಹರಿಣಿ ಅಜಯ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಸೂರಜ್ ಶೆಟ್ಟಿ ನಿರೂಪಿಸಿದರು. ಕೋಶಾಧಿಕಾರಿ ವೆಂಕಟೇಶ ನಾಯ್ಕ ವಂದಿಸಿದರು.