<p><strong>ಬ್ರಹ್ಮಾವರ:</strong> ಇಂಧನ ಇಲಾಖೆ, ಮೆಸ್ಕಾಂ ಸಹಯೋಗದಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ ಶನಿವಾರ ಆಚರಿಸಲಾಯಿತು.</p>.<p>ಸಾರ್ವಜನಿಕರಲ್ಲಿ ವಿದ್ಯುತ್ ಸುರಕ್ಷತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಿಬ್ಬಂದಿ, ಬ್ರಹ್ಮಾವರ ಮೆಸ್ಕಾಂ ಕಚೇರಿಯಿಂದ ಹೊರಟು ಬಸ್ ನಿಲ್ದಾಣ, ರಥಬೀದಿ ಮೂಲಕ ಜಾಗೃತಿ ಜಾಥಾ ನಡೆಸಿದರು.</p>.<p>ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಪೂಜಾರಿ ಮಾತನಾಡಿ, ಸಾರ್ವಜನಿಕರು, ಇಲಾಖಾ ಸಿಬ್ಬಂದಿ ಅತಿ ಆತ್ಮವಿಸ್ವಾಸದಿಂದ ಜೀವಕ್ಕೆ ಅಪಾಯ ತಂದುಕೊಳ್ಳುವ ವಿದ್ಯಾಮಾನ ಗ್ರಾಮೀಣ, ನಗರ ಭಾಗಗಳಲ್ಲಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬ್ರಹ್ಮಾವರದಲ್ಲಿ ಎಲ್ಲಾ ಶಾಲಾ–ಕಾಲೇಜು ಕಚೇರಿಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.</p>.<p>ನಗರದ ಅಂಗಡಿ, ಮನೆ, ಸಾರ್ವಜನಿಕರಿಗೆ ಜಾಗೃತಿ ಕರಪತ್ರ ಹಂಚಲಾಯಿತು. ಸಹಾಯಕ ಎಂಜಿನಿಯರ್ ಸುದರ್ಶನ್, ಸಹಾಯಕ ಲೆಕ್ಕಾಧಿಕಾರಿ ಹೇಮಲತಾ, ಮೆಸ್ಕಾಂನ ವಿವಿಧ ಶಾಖೆಗಳ ಕಚೇರಿ ಸಿಬ್ಬಂದಿ, ಲೈನ್ಮ್ಯಾನ್ ಜಾಥಾದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಇಂಧನ ಇಲಾಖೆ, ಮೆಸ್ಕಾಂ ಸಹಯೋಗದಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ ಶನಿವಾರ ಆಚರಿಸಲಾಯಿತು.</p>.<p>ಸಾರ್ವಜನಿಕರಲ್ಲಿ ವಿದ್ಯುತ್ ಸುರಕ್ಷತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಮೆಸ್ಕಾಂ ಸಿಬ್ಬಂದಿ, ಬ್ರಹ್ಮಾವರ ಮೆಸ್ಕಾಂ ಕಚೇರಿಯಿಂದ ಹೊರಟು ಬಸ್ ನಿಲ್ದಾಣ, ರಥಬೀದಿ ಮೂಲಕ ಜಾಗೃತಿ ಜಾಥಾ ನಡೆಸಿದರು.</p>.<p>ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಪೂಜಾರಿ ಮಾತನಾಡಿ, ಸಾರ್ವಜನಿಕರು, ಇಲಾಖಾ ಸಿಬ್ಬಂದಿ ಅತಿ ಆತ್ಮವಿಸ್ವಾಸದಿಂದ ಜೀವಕ್ಕೆ ಅಪಾಯ ತಂದುಕೊಳ್ಳುವ ವಿದ್ಯಾಮಾನ ಗ್ರಾಮೀಣ, ನಗರ ಭಾಗಗಳಲ್ಲಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬ್ರಹ್ಮಾವರದಲ್ಲಿ ಎಲ್ಲಾ ಶಾಲಾ–ಕಾಲೇಜು ಕಚೇರಿಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.</p>.<p>ನಗರದ ಅಂಗಡಿ, ಮನೆ, ಸಾರ್ವಜನಿಕರಿಗೆ ಜಾಗೃತಿ ಕರಪತ್ರ ಹಂಚಲಾಯಿತು. ಸಹಾಯಕ ಎಂಜಿನಿಯರ್ ಸುದರ್ಶನ್, ಸಹಾಯಕ ಲೆಕ್ಕಾಧಿಕಾರಿ ಹೇಮಲತಾ, ಮೆಸ್ಕಾಂನ ವಿವಿಧ ಶಾಖೆಗಳ ಕಚೇರಿ ಸಿಬ್ಬಂದಿ, ಲೈನ್ಮ್ಯಾನ್ ಜಾಥಾದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>