<p><strong>ಬ್ರಹ್ಮಾವರ</strong>: ಜಗದ್ಗುರು ಶಂಕರಾಚಾರ್ಯರ ತತ್ವಗಳು ನಮ್ಮ ಜೀವನಕ್ಕೆ ದಾರಿದೀಪ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲ್ಲೂಕು ಜ್ಞಾನಶಕ್ತಿ ಸ್ಥಾನಿಕ ಬ್ರಾಹ್ಮಣ ಸಭಾದ ಕಾರ್ಯದರ್ಶಿ ಸವಿತಾ ಎರ್ಮಾಳ್ ಹೇಳಿದರು.</p>.<p>ತಾಲ್ಲೂಕು ಜ್ಞಾನಶಕ್ತಿ ಸ್ಥಾನಿಕ ಬ್ರಾಹ್ಮಣ ಸಭಾದ ವತಿಯಿಂದ ನಡೆದ ಶಂಕರ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು. ಸಂಘದ ಅಧ್ಯಕ್ಷ ಶಂಭುಶಂಕರ ರಾವ್ ಉದ್ಘಾಟಿಸಿದರು.</p>.<p>ಬ್ರಾಹ್ಮಣ ಮಹಾಸಭಾ ವಲಯ ಅಧ್ಯಕ್ಷ ಡಾ.ವೈ. ರವೀಂದ್ರನಾಥ ರಾವ್, ಸಂಚಾಲಕ ಉದಯ ಬಿ, ಖಜಾಂಚಿ ನೀಲಕಂಠ ರಾವ್, ಜತೆ ಕಾರ್ಯದರ್ಶಿ ರವೀಂದ್ರ ರಾವ್, ಯುವ ವೇದಿಕೆ ಅಧ್ಯಕ್ಷ ರಾಮಚಂದ್ರ ರಾವ್, ಶ್ಯಾಮಣ್ಣ ಬ್ರಹ್ಮಾವರ , ಗೌರಿ ಸೋಮೇಶ ರಾವ್, ರಾಮಚಂದ್ರ ರಾವ್ ಮಸ್ಕಿಬೈಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ</strong>: ಜಗದ್ಗುರು ಶಂಕರಾಚಾರ್ಯರ ತತ್ವಗಳು ನಮ್ಮ ಜೀವನಕ್ಕೆ ದಾರಿದೀಪ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲ್ಲೂಕು ಜ್ಞಾನಶಕ್ತಿ ಸ್ಥಾನಿಕ ಬ್ರಾಹ್ಮಣ ಸಭಾದ ಕಾರ್ಯದರ್ಶಿ ಸವಿತಾ ಎರ್ಮಾಳ್ ಹೇಳಿದರು.</p>.<p>ತಾಲ್ಲೂಕು ಜ್ಞಾನಶಕ್ತಿ ಸ್ಥಾನಿಕ ಬ್ರಾಹ್ಮಣ ಸಭಾದ ವತಿಯಿಂದ ನಡೆದ ಶಂಕರ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು. ಸಂಘದ ಅಧ್ಯಕ್ಷ ಶಂಭುಶಂಕರ ರಾವ್ ಉದ್ಘಾಟಿಸಿದರು.</p>.<p>ಬ್ರಾಹ್ಮಣ ಮಹಾಸಭಾ ವಲಯ ಅಧ್ಯಕ್ಷ ಡಾ.ವೈ. ರವೀಂದ್ರನಾಥ ರಾವ್, ಸಂಚಾಲಕ ಉದಯ ಬಿ, ಖಜಾಂಚಿ ನೀಲಕಂಠ ರಾವ್, ಜತೆ ಕಾರ್ಯದರ್ಶಿ ರವೀಂದ್ರ ರಾವ್, ಯುವ ವೇದಿಕೆ ಅಧ್ಯಕ್ಷ ರಾಮಚಂದ್ರ ರಾವ್, ಶ್ಯಾಮಣ್ಣ ಬ್ರಹ್ಮಾವರ , ಗೌರಿ ಸೋಮೇಶ ರಾವ್, ರಾಮಚಂದ್ರ ರಾವ್ ಮಸ್ಕಿಬೈಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>