<p><strong>ಉಜಿರೆ:</strong> ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತರ ಸಂಪರ್ಕ ಸೇತುವೆ ಶುಕ್ರವಾರ ನೆರೆ ನೀರಿನಿಂದಾಗಿ ಮತ್ತೆ ಕುಸಿದಿದೆ.</p>.<p>ಗುರುವಾರ ಅಧಿಕಾರಿಗಳ ನೇತೃತ್ವದಲ್ಲಿ ಸೇತುವೆ ಮೇಲಿದ್ದ ಮರಗಳು ಹಾಗೂ ತ್ಯಾಜ್ಯ ತೆರವುಗೊಳಿಸಲಾಗಿತ್ತು.</p>.<p>ನೆರೆ ನೀರು ಪಕ್ಕದ ತೋಟಗಳಿಗೆ ನುಗ್ಗಿ ಅಪಾರ ಹಾನಿಯಾಗಿದೆ. ಎಂಎಲ್ಸಿ ಕೆ.ಪ್ರತಾಪಸಿಂಹ ನಾಯಕ್, ಚಾರ್ಮಾಡಿ ಪಿ.ಡಿ.ಒ ಪ್ರಕಾಶ ಶೆಟ್ಟಿ ನೊಚ್ಚ, ತಾಲ್ಲೂಕು ಪಂಚಾಯಿತಿ ಸದಸ್ಯ ಕೊರಗಪ್ಪ ನಾಯ್ಕ, ಶಶಿಧರ ಸ್ಥಳಕ್ಕೆ ಭೇಟಿ ನೀಡಿ ಮರಗಳನ್ನು ತೆರವುಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ:</strong> ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತರ ಸಂಪರ್ಕ ಸೇತುವೆ ಶುಕ್ರವಾರ ನೆರೆ ನೀರಿನಿಂದಾಗಿ ಮತ್ತೆ ಕುಸಿದಿದೆ.</p>.<p>ಗುರುವಾರ ಅಧಿಕಾರಿಗಳ ನೇತೃತ್ವದಲ್ಲಿ ಸೇತುವೆ ಮೇಲಿದ್ದ ಮರಗಳು ಹಾಗೂ ತ್ಯಾಜ್ಯ ತೆರವುಗೊಳಿಸಲಾಗಿತ್ತು.</p>.<p>ನೆರೆ ನೀರು ಪಕ್ಕದ ತೋಟಗಳಿಗೆ ನುಗ್ಗಿ ಅಪಾರ ಹಾನಿಯಾಗಿದೆ. ಎಂಎಲ್ಸಿ ಕೆ.ಪ್ರತಾಪಸಿಂಹ ನಾಯಕ್, ಚಾರ್ಮಾಡಿ ಪಿ.ಡಿ.ಒ ಪ್ರಕಾಶ ಶೆಟ್ಟಿ ನೊಚ್ಚ, ತಾಲ್ಲೂಕು ಪಂಚಾಯಿತಿ ಸದಸ್ಯ ಕೊರಗಪ್ಪ ನಾಯ್ಕ, ಶಶಿಧರ ಸ್ಥಳಕ್ಕೆ ಭೇಟಿ ನೀಡಿ ಮರಗಳನ್ನು ತೆರವುಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>