ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಉಡುಪಿ: ಏಕವಿನ್ಯಾಸ ನಕ್ಷೆ ಸಿಗದೆ ಜನರಿಗೆ ಸಂಕಷ್ಟ, ಸಂಸದರ ಅಧ್ಯಕ್ಷತೆಯಲ್ಲಿ ಸಭೆ

ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸಭೆ
Published : 10 ಜುಲೈ 2025, 3:55 IST
Last Updated : 10 ಜುಲೈ 2025, 3:55 IST
ಫಾಲೋ ಮಾಡಿ
Comments
ಕರಾವಳಿಯಲ್ಲಿ ಗ್ರಾಮ ಠಾಣೆಗಳು ಇಲ್ಲದೇ ಇರುವುದರಿಂದ ಸಮಸ್ಯೆ ಉದ್ಭವವಾಗುತ್ತಿದೆ. ಲೋಕೋಪಯೋಗಿ ಇಲಾಖೆ ರಸ್ತೆಯ ಅಂಚಿನಿಂದ ಗೃಹ ನಿರ್ಮಾಣಕ್ಕೆ 6 ಮೀ. ಬಿಟ್ಟು ಏಕವಿನ್ಯಾಸ ನಕ್ಷೆಗೆ ಅನುಮೋದನೆ ನೀಡಬೇಕು. ಇದರಿಂದ ಜನರಿಗೆ ಸಮಸ್ಯೆ ಉಂಟಾಗುತ್ತಿದೆ
ಕಿರಣ್ ಕುಮಾರ್ ಕೊಡ್ಗಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT