ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಂದ್‌ ನೀರಸ: ವ್ಯಾಪಾರ ವಹಿವಾಟು ಅಬಾಧಿತ

Last Updated 5 ಡಿಸೆಂಬರ್ 2020, 16:08 IST
ಅಕ್ಷರ ಗಾತ್ರ

ಉಡುಪಿ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ರಾಜ್ಯ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ನಗರದಲ್ಲಿ ಬಂದ್‌ನ ಛಾಯೆ ಕಾಣಲಿಲ್ಲ. ಪ್ರತಿಭಟನೆಗಳು ಕೂಡ ನಡೆಯಲಿಲ್ಲ.

ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳ ಓಡಾಟ ಎಂದಿನಂತೆ ಇತ್ತು. ಆಟೊಗಳ ಸಂಚಾರವೂ ಇತ್ತು. ತರಕಾರಿ, ಹೂ, ಹಣ್ಣು ಮಾರುಕಟ್ಟೆಗಳು, ಅಂಗಡಿ ಮುಂಗಟ್ಟು, ಹೋಟೆಲ್‌ಗಳುಎಂದಿನಂತೆ ತೆರೆದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT