ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಕುಂದಾಪುರ | ಬಸ್‌ ಸಮಸ್ಯೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಸುರಿಯುವ ಮಳೆ ಲೆಕ್ಕಿಸದೆ ಮೆರವಣಿಗೆ ಸಾಗಿದ ಪ್ರತಿಭಟನಾಕಾರರು
Published : 8 ಜೂನ್ 2024, 13:26 IST
Last Updated : 8 ಜೂನ್ 2024, 13:26 IST
ಫಾಲೋ ಮಾಡಿ
Comments
ಕುಂದಾಪುರದಲ್ಲಿ ಶನಿವಾರ ಬಸ್ಸು ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ತಹಶೀಲ್ದಾರ್ ಹೆಚ್‌.ಎಸ್.ಶೋಭಾಲಕ್ಷ್ಮೀ ಅವರಿಗೆ ಮನವಿ ನೀಡಲಾಯಿತು.
ಕುಂದಾಪುರದಲ್ಲಿ ಶನಿವಾರ ಬಸ್ಸು ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ತಹಶೀಲ್ದಾರ್ ಹೆಚ್‌.ಎಸ್.ಶೋಭಾಲಕ್ಷ್ಮೀ ಅವರಿಗೆ ಮನವಿ ನೀಡಲಾಯಿತು.
ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಸಮಾಧಾನದಿಂದ ವರ್ತನೆ ತೋರಬೇಕು. ಸಮಸ್ಯೆಗಳನ್ನು ಸಹನೆಯಿಂದ ಆಲಿಸಬೇಕು. ಮೇಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆ ಪರಿಹಾರಕ್ಕೆ ಪ್ರಮಾಣಿಕ ಪ್ರಯತ್ನ ಮಾಡಬೇಕು. ಅಗತ್ಯವಿದ್ದಲ್ಲಿ ಇತರ ಇಲಾಖೆಯ ಅಧಿಕಾರಿಗಳೊಂದಿಗೆ ನಾನು ಮಾತನಾಡುತ್ತೇನೆ.
ಗುರುರಾಜ್ ಗಂಟಿಹೊಳೆ. ಶಾಸಕರು ಬೈಂದೂರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT