ಶನಿವಾರ, 4 ಅಕ್ಟೋಬರ್ 2025
×
ADVERTISEMENT
ADVERTISEMENT

ಉಡುಪಿ | ‘ಗ್ರಾಮೀಣ ಪ್ರದೇಶಕ್ಕೆ ಬಸ್‌ ಸೇವೆ ಆರಂಭಿಸಿ’

Published : 4 ಅಕ್ಟೋಬರ್ 2025, 7:13 IST
Last Updated : 4 ಅಕ್ಟೋಬರ್ 2025, 7:13 IST
ಫಾಲೋ ಮಾಡಿ
Comments
ಕಾಲೇಜಿಗೆ ಹೋಗುವ ಮತ್ತು ಮರಳಿ ಬರುವ ಸಮಯದಲ್ಲಿ ಬಸ್‌ಗಳಿಲ್ಲದ ಕಾರಣ ಹಾಡಿ ಪ್ರದೇಶದಲ್ಲಿ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.
ಪರೀಕ್ಷಿತ ಪಿಯು ವಿದ್ಯಾರ್ಥಿನಿ ಬಡಾಕೆರೆ
ನಮ್ಮ ಊರಿಗೆ ಬರುತ್ತಿದ್ದ ಕೆ.ಎಸ್‌.ಆರ್.ಟಿ.ಸಿ. ಬಸ್‌ಗೆ ಖಾಸಗಿ ಬಸ್‌ನವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದರಿಂದ ಬಸ್‌ ಸೌಲಭ್ಯವಿಲ್ಲದೆ ಸಮಸ್ಯೆಯಾಗುತ್ತಿದೆ. ಸಂಬಂಧಪಟ್ಟವರು ಸಮಸ್ಯೆ ಪರಿಹರಿಸಬೇಕು.
ದೀಕ್ಷಿತಾ ವಿದ್ಯಾರ್ಥಿನಿ ಪಡುಕೋಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT