ಯೋಜನೆಯ ಕರಾವಳಿ ಪ್ರಾದೇಶಿಕ ಕಚೇರಿ ನಿರ್ದೇಶಕ ಶಿವರಾಮ್, ಉದಯ ಕೃಷ್ಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು, ಯೋಜನಾಧಿಕಾರಿ ಲೀಲಾವತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಕೃಷ್ಣ ನಾಯ್ಕ್, ಪ್ರಮುಖರಾದ ಪ್ರವೀಣ್ ಹೆಗ್ಡೆ, ಸುರೇಶ್ ರಾವ್, ಚಂದ್ರನಾಯ್ಕ, ಹರ್ಷ ಶೆಟ್ಟಿ, ಮೋಹನ್ ದಾಸ್ ನಾಯಕ್, ಜಗನ್ನಾಥ ಕುಲಾಲ್, ರಮೇಶ್ ಪೂಜಾರಿ ಇದ್ದರು.
ಕೃಷಿ ಅಧಿಕಾರಿ ಉಮೇಶ್ ನಿರೂಪಿಸಿದರು. ಮೇಲ್ವಿಚಾರಕಿ ರೇವತಿ ವಂದಿಸಿದರು.