<p><strong>ಉಡುಪಿ:</strong> ಮಣಿಪಾಲದ ಎಂಐಟಿ ಬಳಿ ಬಬ್ಬುಸ್ವಾಮಿ ದೈವಸ್ಥಾನದ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದು ಗುರುವಾರ ತಡರಾತ್ರಿ ಹೊತ್ತಿ ಉರಿದಿದ್ದು, ಅದರಲ್ಲಿ ಮಲಗಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.</p>.<p>ಮಣಿಪಾಲದ ಆಸ್ಪತ್ರೆಗೆ ರೋಗಿಯನ್ನು ಕರೆ ತಂದಿದ್ದ ಬೈಂದೂರು ಕಿರಿಮಂಜೇಶ್ವರದ ಗಣೇಶ್ ಎಂಬುವವರು ಹಾಗೂ ಗೆಳೆಯ, ರಸ್ತೆ ಬದಿ ಕಾರು ನಿಲ್ಲಿಸಿ ಮಲಗಿದ್ದರು. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚರಗೊಂಡ ಇಬ್ಬರೂ ಕಾರಿನಿಂದ ಹೊರ ಬಂದಿದ್ದಾರೆ.</p>.<p>ಉಡುಪಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಣಿಪಾಲದ ಎಂಐಟಿ ಬಳಿ ಬಬ್ಬುಸ್ವಾಮಿ ದೈವಸ್ಥಾನದ ಸಮೀಪ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದು ಗುರುವಾರ ತಡರಾತ್ರಿ ಹೊತ್ತಿ ಉರಿದಿದ್ದು, ಅದರಲ್ಲಿ ಮಲಗಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.</p>.<p>ಮಣಿಪಾಲದ ಆಸ್ಪತ್ರೆಗೆ ರೋಗಿಯನ್ನು ಕರೆ ತಂದಿದ್ದ ಬೈಂದೂರು ಕಿರಿಮಂಜೇಶ್ವರದ ಗಣೇಶ್ ಎಂಬುವವರು ಹಾಗೂ ಗೆಳೆಯ, ರಸ್ತೆ ಬದಿ ಕಾರು ನಿಲ್ಲಿಸಿ ಮಲಗಿದ್ದರು. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚರಗೊಂಡ ಇಬ್ಬರೂ ಕಾರಿನಿಂದ ಹೊರ ಬಂದಿದ್ದಾರೆ.</p>.<p>ಉಡುಪಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>