<p><strong>ಉಡುಪಿ</strong>: ಪುತ್ತಿಗೆ ಶ್ರೀಗಳ ಷಷ್ಟ್ಯಬ್ಧಿ ಪ್ರಯುಕ್ತ ಮಠದ ವಿದೇಶಿ ಶಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿದ್ಯಾಪೀಠದ ಹಳೆಯ ವಿದ್ಯಾರ್ಥಿಗಳು ₹ 1.25 ಕೋಟಿ ವೆಚ್ಚದ ವಾಹನವನ್ನು ಮಠದ ಸುಗುಣೇಂದ್ರ ತೀರ್ಥ ಶ್ರೀಗಳಿಗೆ ಗುರುವಾರ ಸಮರ್ಪಿಸಿದರು.</p>.<p>ಈ ಸಂದರ್ಭ ಪುತ್ತಿಗೆ ನರಸಿಂಹ ದೇವರ ಸನ್ನಿಧಾನದಲ್ಲಿ ಭೀಮನಕಟ್ಟೆ ಮಠಾಧೀಶರಾದ ರಘುಮಾನ್ಯ ತೀರ್ಥರರು ನಡೆಸಿದ್ದ ಮೂವತ್ತೆರಡು ಲಕ್ಷ ಲಕ್ಷ್ಮೀ ನರಸಿಂಹ ಮಂತ್ರ ಜಪದ ಅಂಗವಾಗಿ ಹೋಮ ನಡೆಸಲಾಯಿತು.</p>.<p>ಈ ಸಂದರ್ಭ ಪುತ್ತಿಗೆ ಶ್ರೀಗಳು ಮಾತನಾಡಿ, ‘ಮುಂದಿನ ನಾಲ್ಕನೇ ಪರ್ಯಾಯದ ನಿಮಿತ್ತ ನೀಡಿರುವ ವಾಹನವು ವಿಠ್ಠಲದೇವರ ರಥೋತ್ಸವದಂತೆ ದೇಶ ಸಂಚಾರ ನಡೆಯಲಿ’ ಎಂದು ಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಪುತ್ತಿಗೆ ಶ್ರೀಗಳ ಷಷ್ಟ್ಯಬ್ಧಿ ಪ್ರಯುಕ್ತ ಮಠದ ವಿದೇಶಿ ಶಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿದ್ಯಾಪೀಠದ ಹಳೆಯ ವಿದ್ಯಾರ್ಥಿಗಳು ₹ 1.25 ಕೋಟಿ ವೆಚ್ಚದ ವಾಹನವನ್ನು ಮಠದ ಸುಗುಣೇಂದ್ರ ತೀರ್ಥ ಶ್ರೀಗಳಿಗೆ ಗುರುವಾರ ಸಮರ್ಪಿಸಿದರು.</p>.<p>ಈ ಸಂದರ್ಭ ಪುತ್ತಿಗೆ ನರಸಿಂಹ ದೇವರ ಸನ್ನಿಧಾನದಲ್ಲಿ ಭೀಮನಕಟ್ಟೆ ಮಠಾಧೀಶರಾದ ರಘುಮಾನ್ಯ ತೀರ್ಥರರು ನಡೆಸಿದ್ದ ಮೂವತ್ತೆರಡು ಲಕ್ಷ ಲಕ್ಷ್ಮೀ ನರಸಿಂಹ ಮಂತ್ರ ಜಪದ ಅಂಗವಾಗಿ ಹೋಮ ನಡೆಸಲಾಯಿತು.</p>.<p>ಈ ಸಂದರ್ಭ ಪುತ್ತಿಗೆ ಶ್ರೀಗಳು ಮಾತನಾಡಿ, ‘ಮುಂದಿನ ನಾಲ್ಕನೇ ಪರ್ಯಾಯದ ನಿಮಿತ್ತ ನೀಡಿರುವ ವಾಹನವು ವಿಠ್ಠಲದೇವರ ರಥೋತ್ಸವದಂತೆ ದೇಶ ಸಂಚಾರ ನಡೆಯಲಿ’ ಎಂದು ಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>