ಜಿಲ್ಲಾ ಪಂಚಾಯಿತಿಯಲ್ಲಿ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸುವ ಸಂಬಂಧ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು. ಜತೆಗೆ, ರಾಜ್ಯಕ್ಕೆ ಮಾದರಿಯಾಗಿರುವ ಘನ, ದ್ರವ ಸಂಪನ್ಮೂಲ ಘಟಕಗಳನ್ನು (ಎಸ್ಎಲ್ಆರ್ಎಂ) ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಕ್ಕೆ ತರುವುದು, ಪಂಚಾಯಿತಿಗಳಲ್ಲಿ ಕ್ಯಾಶ್ಲೆಸ್ ವ್ಯವಸ್ಥೆ ಜಾರಿಗೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.