16ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಉದ್ಯಮಿಗಳಾದ ರಂಜನ್ ರಮೇಶ್ ನಗರಕಟ್ಟೆ, ರಂಜನ್ ನಗರಕಟ್ಟೆ, ತಾಲ್ಲೂಕು ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಅಶೋಕ್ ಬೀಜಾಡಿ, ಪುರಸಭೆಯ ಮಾಜಿ ಅಧ್ಯಕ್ಷ ಮೋಹನದಾಸ್ ಶೆಣೈ, ಉದ್ಯಮಿ ಗಣೇಶ್ ಕಾಮತ್, ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ವಿಜಯ್ ಹೆಗ್ಡೆ, ಉಡುಪಿ ಜಿಲ್ಲಾ ಹೋಮ್ ಗಾರ್ಡ್ ಸೆಕಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ ಹಾಗೂ ಕಲಾಕ್ಷೇತ್ರ ಅಧ್ಯಕ್ಷ ಬಿ ಕಿಶೋರ್ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.