ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎನ್. ತಿರುಮಲೇಶ್ವರ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭಾ ಸದಸ್ಯ ಹರೀಶ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ವಿಶ್ವನಾಥ ಶೆಣೈ, ಸಾಫಲ್ಯ ಟ್ರಸ್ಟ್ ಪ್ರವರ್ತಕಿ ನಿರುಪಮಾ ಪ್ರಸಾದ್, ಕಸಾಪ ಬ್ರಹ್ಮಾವರ ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಚ್. ಚಂದ್ರೇಗೌಡ ಉಪಸ್ಥಿತರಿದ್ದರು.