ಅದೇರೀತಿ9.25ಕ್ಕೆ ಭಾಸ್ಕರ್ ಪೂಜಾರಿ ಎಂಬವರು ಸಿಟಿ ಬಸ್ ನಿಲ್ದಾಣ ಸಮೀಪದ ಗುರುಕೃಪಾ ಸ್ಟುಡಿಯೋ ಬಳಿ ಬಸ್ಗಾಗಿ ಕಾಯುತ್ತಿದ್ದಾಗ, ಮೂವರು ಕಳ್ಳರು ಸೆಕ್ಯುರಿಟಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದಾರೆ. ತಪಾಸಣೆ ನೆಪದಲ್ಲಿ ಎಸ್ವಿಸಿ ಬ್ಯಾಂಕ್ನ ಸಮೀಪ ಕರೆದೊಯ್ದು, ಚಿನ್ನ, ಮೊಬೈಲ್, ವಾಚ್ ಬಿಚ್ಚಿಸಿಕೊಂಡು ಕರವಸ್ತ್ರದಲ್ಲಿ ಸುತ್ತಿಕೊಡುವಂತೆ ನಟಿಸಿ 12 ಗ್ರಾಂ ಚಿನ್ನದ ಸರವನ್ನು ಎಗರಿಸಿದ್ದಾರೆ.