ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕ್ರಷ್ಣ ಶೆಟ್ಟಿ ಮಾತನಾಡಿದರು. ವಿಮಾ ನೌಕರರ ಸಂಘದ ಕೆ.ವಿಶ್ವನಾಥ ಮಾತನಾಡಿದರು. ಸಿಐಟಿಯು ತಾಲ್ಲೂಕು ಅಧ್ಯಕ್ಷ ರಾಮ ಕಾರ್ಕಡ ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಶಂಕರ್, ಮುಖಂಡರಾದ ಶೇಖರ ಬಂಗೇರ, ಭಾರತಿ, ಸಿಐಟಿಯು ಜಿಲ್ಲಾ ಖಜಾಂಚಿ ಶಶಿಧರ ಗೊಲ್ಲ, ಉಮೇಶ್ ಕುಂದರ್ ಇದ್ದರು.