ಈ ಸಂದರ್ಭ ಬಂಧನ್ ಬ್ಯಾಂಕ್ ಪ್ರಬಂಧಕ ಗುರುದತ್, ಜೆಸಿಐ ಉಡುಪಿ ಸಿಟಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಹಿರಿಯ ನಾಗರಿಕ ವೇದಿಕೆ ಕಾರ್ಯದರ್ಶಿ ಸದಾನಂದ ಹೆಗ್ಡೆ, ಮಾಜಿ ಸೈನಿಕ ವಾದಿರಾಜ್ ಹೆಗ್ಡೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ಜಿಲ್ಲಾ ಸಂಯೋಜಕ ವಿವೇಕ್, ಸದಾನಂದ ಶೆಟ್ಟಿ, ರಫೀಕ್ ಖಾನ್, ಉದಯ ನಾಯ್ಕ್, ಚಿತ್ತರಂಜನ್, ಅಭಿಷೇಕ್, ವೀಕ್ಷಿತ್ ಕೊರಂಗ್ರಪಾಡಿ, ಕಿರಣ್ ಭಟ್ ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು ಕರ್ವಾಲು ಸ್ವಾಗತಿಸಿ, ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.