ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ.ರಾಘವೇಂದ್ರ, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಯಾನಂದ ಹೋಬಳಿದಾರ, ದೇವಸ್ಥಾನದ ಧರ್ಮದರ್ಶಿ ದೇವರಾಯ ಮಂಜುನಾಥ ಶೇರೆಗಾರ್, ಅನಿತಾ ಶೇರೆಗಾರ್, ದೇವಳದ ಪ್ರಧಾನ ಅರ್ಚಕ ಅನಂತ ಪುರಾಣಿಕ್ ಇದ್ದರು.