ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಪಡುಬಿದ್ರಿ | ಸಹಕಾರಿ ಸಂಸ್ಥೆಗಳತ್ತ ಜನರ ಒಲವು: ರಾಜೇಂದ್ರ ಕುಮಾರ್

ಪಡುಬಿದ್ರಿ ಸಹಕಾರಿ ಸೊಸೈಟಿಯ ನವೀಕೃತ ಪಲಿಮಾರು ಶಾಖೆ ಉದ್ಘಾಟಿಸಿದ ಎಂ.ಎನ್. ರಾಜೇಂದ್ರ ಕುಮಾರ್
Published : 10 ಸೆಪ್ಟೆಂಬರ್ 2024, 6:36 IST
Last Updated : 10 ಸೆಪ್ಟೆಂಬರ್ 2024, 6:36 IST
ಫಾಲೋ ಮಾಡಿ
Comments
ಪಡುಬಿದ್ರಿ ಸೊಸೈಟಿಗೆ ಮೆಚ್ಚುಗೆ
ಸಹಕಾರಿ ಸಂಸ್ಥೆಗಳಿಂದ ರೈತರಿಗೆ ಸೇವೆ ನೀಡುವುದರೊಂದಿಗೆ ಜನರಿಗೆ ಅನೇಕ ಸೌಲಭ್ಯಗಳನ್ನು ಮಾಡಿಕೊಡುವ ಮೂಲಕ ಸಾಮಾಜಿಕ ಸೆವೆಯಲ್ಲಿ ತೊಡಗಿಸಿಕೊಂಡು ಮೆಚ್ಚುಗೆಗೆ ಪಾತ್ರವಾಗಿರುವ ಪಡುಬಿದ್ರಿ ಸಹಕಾರಿ ಸಂಘವು ಅವಿಭಜಿತ ದ.ಕ. ಜಿಲ್ಲೆಯಲ್ಲಿ ಹವಾನಿಯಂತ್ರಿತಗೊಂಡಿರುವ ಏಕೈಕ ಸಹಕಾರಿ ಸಂಸ್ಥೆ ಎಂದು ಎಂ.ಎನ್. ರಾಜೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು. ಪಲಿಮಾರು ಶಾಖಾ ಕಟ್ಟಡದ ಕೆಲಸ ಕಾರ್ಯಗಳಿಗಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ₹10 ಲಕ್ಷ ನೀಡುವುದಾಗಿ ಘೋಷಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT