ರಾಜ್ಯದ ಕನ್ನಡ ಮತ್ತು ಸಂಸ್ಕೃತಿ, ಇಂಧನ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗೋಪಾಲಕೃಷ್ಣ ನಾಡ, ಡಾ. ಅತುಲ್ ಕುಮಾರ್ ಶೆಟ್ಟಿ, ರತ್ನಾ ರಮೇಶ್ ಕುಂದರ್, ಬೈಂದೂರು ಬಿಜೆಪಿ ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಹಿಂದೂ ಸಂಘಟನೆ ಪ್ರಮುಖರಾದ ಟಿ. ಶಂಭು ಶೆಟ್ಟಿ, ಪ್ರೇಮಾನಂದ ಶೆಟ್ಟಿ ಕಟ್ಕೆರೆ, ಬಿಜೆಪಿ ಮುಖಂಡರಾದ ರೋಹಿತ್ ಕುಮಾರ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ರೋಹಿತ್ ಕುಮಾರ್ ಶೆಟ್ಟಿ, ಇಂದಿರಾ ಶೆಟ್ಟಿ ಆಲೂರು, ಮಂಜು ಬಿಲ್ಲವ, ಸಾಮ್ರಾಟ್ ಶೆಟ್ಟಿ, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಮೊದಲಾದವರು ಇದ್ದರು.