ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಗೀತೆ ಗೊಂದಲ ಶೀಘ್ರ ನಿವಾರಣೆ

Last Updated 1 ನವೆಂಬರ್ 2021, 7:25 IST
ಅಕ್ಷರ ಗಾತ್ರ

ಉಡುಪಿ: ನಾಡಗೀತೆಗೆ ರಾಗ ಸಂಯೋಜನೆ ಹಾಗೂ ಕಾಲಮಿತಿ ನಿಗದಿಪಡಿಸಲು ರಚಿಸಲಾಗಿದ್ದ ಸಮಿತಿ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದು, ಒಂದೆರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

'ಅಲ್ಪಬುದ್ಧಿ ಇರುವವರು ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸುತ್ತಾರೆ. ಎನ್‌ಇಪಿಯಲ್ಲಿ ಸಾಮಾನ್ಯ ಹಾಗೂ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ಇದೆ. ಕನ್ನಡ ಭಾಷೆಗೆ ಒತ್ತು ನೀಡಲಾಗಿದೆ. ಅರ್ಧಂಬರ್ಧ ತಿಳಿದವರು ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ಮಾತನಾಡುತ್ತಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT