ಪ್ರತಿಭಟನೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಯತೀಶ್ ಕರ್ಕೇರ, ಉದ್ಯಾವರ ನಾಗೇಶ್ ಕುಮಾರ್, ಬಿ.ನರಸಿಂಹ ಮೂರ್ತಿ, ಅಣ್ಣಯ್ಯ ಶೇರಿಗಾರ್, ಪ್ರಶಾಂತ್ ಜತ್ತನ್ನ, ಮೀನಾಕ್ಷಿ ಮಾಧವ ಬನ್ನಂಜೆ,ಆನಂದಿ, ಗಣೇಶ್ ನೆರ್ಗಿ, ಡಾ. ಸುನೀತಾ ಶೆಟ್ಟಿ,ಕುಶಲ ಶೆಟ್ಟಿ, ಸುರಯ್ಯ ಅಂಜಮ್, ಸುಂದರ್ ಮಾಸ್ತರ್ ಇದ್ದರು.