ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ಯಾನಲಿಸ್ಟ್ ವೆರೊನಿಕಾ ಕರ್ನೆಲಿಯೊ, ಮುಖಂಡರಾದ ಎಂ.ಎ.ಗಫೂರ್, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಪ್ರಸಾದ್ ಕಾಂಚನ್, ದಿವಾಕರ್ ಕುಂದರ್, ಪ್ರಖ್ಯಾತ್ ಶೆಟ್ಟಿ, ರಾಜು ಪೂಜಾರಿ, , ದಿನಕರ ಹೇರೂರು, ಸರಳ ಕಾಂಚನ್, ಅಣ್ಣಯ್ಯ ಶೇರಿಗಾರ್ ಇದ್ದರು.