ಕೊಳಲಗಿರಿ ಚರ್ಚ್ ಧರ್ಮಗುರು ಫಾ.ಅನಿಲ್ ಪ್ರಕಾಶ್ ಕ್ಯಾಸ್ತಲಿನೋ, ಅಮ್ಮುಂಜೆ ಚರ್ಚ್ ಧರ್ಮಗುರು ಫಾ.ಡೇವಿಡ್ ಕ್ರಾಸ್ತಾ, ಉಪ್ಪೂರು ವ್ಯವಸಾಯ ಸೇವಾ ಸಂಹಕಾರಿ ಸಂಘದ ಎನ್.ರಮೇಶ್ ಶೆಟ್ಟಿ, ಉಪ್ಪೂರು ಪಂಚಾಯಿತಿ ಅಧ್ಯಕ್ಷ ಮಹೇಶ್ ಕೋಟ್ಯಾನ್, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ರಮೇಶ್ ಕರ್ಕೇರ, ಪಂಚಾಯಿತಿ ಸದಸ್ಯರಾದ ರಾಜಶ್ರೀ ಮಸ್ಕರೇನಸ್, ಪ್ರಶಾಂತ್ ಮಾಯಾಡಿ, ಧರಣೇಶ್ ಲಕ್ಷ್ಮೀನಗರ, ಬಾಲಕೃಷ್ಣ ಶೆಟ್ಟಿ ನರ್ನಾಡು, ಪ್ರಶಾಂತ್ ಶೆಟ್ಟಿ ಅಮ್ಮುಂಜೆ, ಎ.ಸದಾನಂದ ನಾಯಕ್, ಗಣೇಶ್ ಡಿ ಪೂಜಾರಿ, ಸ್ಯಾಕ್ಸೊಫೋನ್ ಕಲಾವಿದ ಪಾಂಡುರಂಗ ಪಡ್ಡಂ, ಮಾಧವ್ ಪಾಣ, ಸಮಾಜ ಸೇವಕಿ ರೇಖಾ ಮರಾಠೆ ಇದ್ದರು.