ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಜಾವೇ ವಿರುದ್ಧ ಪ್ರಕರಣ

Last Updated 17 ಅಕ್ಟೋಬರ್ 2021, 16:15 IST
ಅಕ್ಷರ ಗಾತ್ರ

ಉಡುಪಿ: ಪೂರ್ವಾನುಮತಿ ಪಡೆಯದೆ ಹಿಂದೂ ಜಾಗರಣ ವೇದಿಕೆ ಸಂಘಟನೆಯ ಕಾರ್ಯಕರ್ತರು ಉಡುಪಿಯ ಕಡಿಯಾಳಿ ಮಹಿಷ ಮರ್ಧಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಿಯ ಸನ್ನಿಧಾನದವರೆಗೂ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರಸಭೆ ಪೌರಾಯುಕ್ತರು ನೀಡಿದ ದೂರಿನ ಮೇರೆಗೆ ರಾಜ್ಯ ಎಪಿಡಮಿಕ್‌ ಡಿಸೀಸಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT