ಎಸ್ಪಿ ಎನ್.ವಿಷ್ಣುವರ್ಧನ್, ಎಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ, ಡಿವೈಎಸ್ಪಿ ಎಸ್.ವಿಜಯ ಪ್ರಸಾದ್, ಕಾಪು ಇನ್ಸ್ಪೆಕ್ಟರ್ ಕೆ.ಸಿ.ಪೂವಯ್ಯ ನೇತೃತ್ವದಲ್ಲಿ ಪಡುಬಿದ್ರಿ ಪಿಎಸ್ಐ ಪ್ರಕಾಶ್ ಸಾಲ್ಯಾನ್, ಅಪರಾಧ ಪತ್ತೆ ತಂಡದ ಪ್ರವೀಣ ಕುಮಾರ್, ರಾಜೇಶ್, ಹೇಮರಾಜ್, ಸಂದೇಶ, ಸುಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.