ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ಸದಾನಂದ ನಾಯ್ಕ್, ಕಾರ್ಕಳ ಉಪ ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್, ಸಿಇಎನ್ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್, ಕಾಪು ಇನ್ಸ್ಪೆಕ್ಟರ್ ಪ್ರಕಾಶ್ ಮಣಿಪಾಲ ಠಾಣೆ ಪಿಎಸ್ಐ ಸುಧಾಕರ ತೋನ್ಸೆ, ಕೋಟ ಠಾಣೆ ಪಿಎಸ್ಐ ಬಿ.ಇ.ಮಧು, ಕಾಪು ಪಿಎಸ್ಐ ಭರತೇಶ್, ಗಂಗೊಳ್ಳಿ ಪಿಎಸ್ಐ ವಿನಯ್ ಕೊರ್ಲಹಳ್ಳಿ, ಮಲ್ಪೆ ಪಿಎಸ್ಐ ಶಕ್ತಿವೇಲು, ಪಡುಬಿದ್ರಿ ಪಿಎಸ್ಐ ಪುರುಷೋತ್ತಮ್ ಇದ್ದರು.