<p><strong>ಹೆಬ್ರಿ:</strong> ತಾಲ್ಲೂಕು ವ್ಯಾಪ್ತಿಯಲ್ಲಿ ತೋಟಗಾರಿಕೆಗೆ ಸಂಬಂಧಿಸಿದ 5 ಸಾವಿರಕ್ಕೂ ಅಧಿಕ ಗಿಡ–ಮರಗಳಿಗೆ ಹಾನಿಯಾಗಿದ್ದು, ಶುಕ್ರವಾರ ಕಾರ್ಕಳ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಕಬ್ಬಿನಾಲೆಯಲ್ಲಿ ಪರಿಶೀಲನೆ ನಡೆಸಿದರು.</p>.<p>ಮಳೆಯಿಂದ ರೈತರಿಗೆ ಅಧಿಕ ಹಾನಿಯಾಗಿದೆ. ಕಾಳುಮೆಣಸು, ಕೊಕ್ಕೊ, ರಬ್ಬರ್, ತೆಂಗಿನ ತೋಟಕ್ಕೆ ಬಹಳ ಹಾನಿಯಾಗಿದೆ. ಆದ್ಯತೆ ನೆಲೆಯಲ್ಲಿ ರೈತರಿಗೆ ಕೆಲಸ ಮಾಡಿಕೊಡಲಾಗುವುದು. ಸ್ಥಳ ಪರಿಶೀಲನೆ ನಡೆಸಿ ಪ್ರತಿಯೊಬ್ಬ ರೈತರ ಸಮಸ್ಯೆ ಆಲಿಸಲಾಗುವುದು ಎಂದು ಶ್ರೀನಿವಾಸ್ ತಿಳಿಸಿದರು.</p>.<p>ಗ್ರಾಮ ಆಡಳಿತಾಧಿಕಾರಿ ನವೀನ್ ಕುಮಾರ್ ಕುಕ್ಕುಜೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಬ್ರಿ:</strong> ತಾಲ್ಲೂಕು ವ್ಯಾಪ್ತಿಯಲ್ಲಿ ತೋಟಗಾರಿಕೆಗೆ ಸಂಬಂಧಿಸಿದ 5 ಸಾವಿರಕ್ಕೂ ಅಧಿಕ ಗಿಡ–ಮರಗಳಿಗೆ ಹಾನಿಯಾಗಿದ್ದು, ಶುಕ್ರವಾರ ಕಾರ್ಕಳ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ಕಬ್ಬಿನಾಲೆಯಲ್ಲಿ ಪರಿಶೀಲನೆ ನಡೆಸಿದರು.</p>.<p>ಮಳೆಯಿಂದ ರೈತರಿಗೆ ಅಧಿಕ ಹಾನಿಯಾಗಿದೆ. ಕಾಳುಮೆಣಸು, ಕೊಕ್ಕೊ, ರಬ್ಬರ್, ತೆಂಗಿನ ತೋಟಕ್ಕೆ ಬಹಳ ಹಾನಿಯಾಗಿದೆ. ಆದ್ಯತೆ ನೆಲೆಯಲ್ಲಿ ರೈತರಿಗೆ ಕೆಲಸ ಮಾಡಿಕೊಡಲಾಗುವುದು. ಸ್ಥಳ ಪರಿಶೀಲನೆ ನಡೆಸಿ ಪ್ರತಿಯೊಬ್ಬ ರೈತರ ಸಮಸ್ಯೆ ಆಲಿಸಲಾಗುವುದು ಎಂದು ಶ್ರೀನಿವಾಸ್ ತಿಳಿಸಿದರು.</p>.<p>ಗ್ರಾಮ ಆಡಳಿತಾಧಿಕಾರಿ ನವೀನ್ ಕುಮಾರ್ ಕುಕ್ಕುಜೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>