ಪಾಂಗಾಳ ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರ ಪಿ. ಸುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ರಾಜೇಶ್ ಆಚಾರ್ಯ, ಹರೀಶ್ ಸಾಲ್ಯಾನ್, ಲೋಕೇಶ್ ಪಡುಬಿದ್ರಿ, ಗಣೇಶ್ ನೆರ್ಗಿ, ಸುಂದರ್ ಕಪ್ಪೆಟ್ಟು, ರಮೇಶ್ ಪಾಲ್, ರವಿ, ಅಶ್ವಿನಿ, ರಾಜೀವಿ ವಸಂತ, ಸಂತೋಷ್ ಕಪ್ಪೆಟ್ಟು ಇದ್ದರು. ಅನಿಲ್ ಕುಮಾರ್ ಸ್ವಾಗತಿಸಿದರು. ದಿನೇಶ್ ವಂದಿಸಿದರು. ಸತ್ಯವತಿ ಕಾರ್ಯಕ್ರಮ ನಿರೂಪಿಸಿದರು.