ಅಂಬಲಪಾಡಿ ದೇವಳದ ಧರ್ಮದರ್ಶಿ ನಿ.ಬೀ.ವಿಜಯ ಬಲ್ಲಾಳ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಉಡುಪಿ ರಾಧಾಕೃಷ್ಣ ನೃತ್ಯ ನಿಕೇತನದ ಸಂಚಾಲಕ ಬಿ.ಮುರಳೀಧರ ಸಾಮಗ, ನೃತ್ಯ ಗುರು ವೀಣಾ ಎಂ. ಸಾಮಗ, ಸಂಗೀತ ಗುರು ಪ್ರೇಮಾ ಆರ್.ತಂತ್ರಿ, ಪವನ್ರಾಜ್ ಸಾಮಗ ಮತ್ತು ಪೃಥ್ವಿರಾಜ್ ಸಾಮಗ ಉಪಸ್ಥಿತರಿದ್ದರು.