<p>ಉಡುಪಿ: ಸೋಲು-ಗೆಲುವನ್ನು ಸಮಾನವಾಗಿ ಪರಿಗಣಿಸಿ ಮುನ್ನಡೆಯುವ ಸಾಮರ್ಥ್ಯವನ್ನು ಕ್ರೀಡೆಗಳು ಕಲಿಸುತ್ತವೆ. ಮತ್ತೊಬ್ಬರ ಗೆಲುವನ್ನು ಸಹ ಸಂಭ್ರಮಿಸುವ ಮನೋಭಾವವನ್ನು ನಾವು ಬೆೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೌರಯುಕ್ತ ರಾಯಪ್ಪ, ವಾಲಿಬಾಲ್ ತರಬೇತುದಾರ ರಾಜೇಶ್ ಪತ್ತರ್, ಉಡುಪಿ ತಾಲ್ಲೂಕು ಕ್ರೀಡಾಧಿಕಾರಿ ವಸಂತ್ ಜೋಗಿ, ಕಾಪು ತಾಲ್ಲೂಕು ಕ್ರೀಡಾಧಿಕಾರಿ ರಿತೇಶ್ ಉಪಸ್ಥಿತರಿದ್ದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.</p>.<p>ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ವಾಲಿಬಾಲ್ ಹಾಗೂ ಕಬಡ್ಡಿ ಪಂದ್ಯಾಟಗಳು ಜರುಗಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಸೋಲು-ಗೆಲುವನ್ನು ಸಮಾನವಾಗಿ ಪರಿಗಣಿಸಿ ಮುನ್ನಡೆಯುವ ಸಾಮರ್ಥ್ಯವನ್ನು ಕ್ರೀಡೆಗಳು ಕಲಿಸುತ್ತವೆ. ಮತ್ತೊಬ್ಬರ ಗೆಲುವನ್ನು ಸಹ ಸಂಭ್ರಮಿಸುವ ಮನೋಭಾವವನ್ನು ನಾವು ಬೆೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೌರಯುಕ್ತ ರಾಯಪ್ಪ, ವಾಲಿಬಾಲ್ ತರಬೇತುದಾರ ರಾಜೇಶ್ ಪತ್ತರ್, ಉಡುಪಿ ತಾಲ್ಲೂಕು ಕ್ರೀಡಾಧಿಕಾರಿ ವಸಂತ್ ಜೋಗಿ, ಕಾಪು ತಾಲ್ಲೂಕು ಕ್ರೀಡಾಧಿಕಾರಿ ರಿತೇಶ್ ಉಪಸ್ಥಿತರಿದ್ದರು.</p>.<p>ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.</p>.<p>ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ವಾಲಿಬಾಲ್ ಹಾಗೂ ಕಬಡ್ಡಿ ಪಂದ್ಯಾಟಗಳು ಜರುಗಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>