ಕಾಪು ಶಾಸಕ ಲಾಲಾಜಿ ಮೆಂಡನ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಸುಭಾಸ್ಚಂದ್ರ ಕಾಂಚನ್, ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್, ಕೋಶಾಧಿಕಾರಿ ಭರತ್ ಕುಮಾರ್ ಎರ್ಮಾಳು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ.ಅಮೀನ್, ಕ್ಷೇತ್ರಾಧ್ಯಕ್ಷ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜತೆ ಕಾರ್ಯದರ್ಶಿ ಮೋಹನ್ ಬಿ. ಕರ್ಕೇರ, ಶ್ರಿಪತಿ ಭಟ್, ಕಾಪು ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಕೆ.ಸಿ. ಪೂವಯ್ಯ, ಸತೀಶ್ ಅಮೀನ್ ಮಟ್ಟು ಇದ್ದರು.