ಎಚ್ಐವಿ ಸೋಂಕಿತರಿಗೆ ಸರ್ಕಾರದ ವಿಶೇಷ ವರ್ಗ ಯೋಜನೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ತಲುಪಿಸುವ ಕೆಲಸ ಪರಿಣಾಮಕಾರಿಯಾಗಿ ನಡೆಯಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಆಸ್ವತ್ರೆಯಲ್ಲಿ 11,300 ಹಾಗೂ ಖಾಸಗಿ ಆಸ್ವತ್ರೆಯಲ್ಲಿ 13,647 ಫಲಾನುಭವಿಗಳು ಸೆರಿ 24,947 ಜನ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದರು.