ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ರಿ: ಹೊಳೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು

Last Updated 26 ನವೆಂಬರ್ 2021, 8:36 IST
ಅಕ್ಷರ ಗಾತ್ರ

ಹೆಬ್ರಿ (ಉಡುಪಿ ಜಿಲ್ಲೆ): ತಾಲ್ಲೂಕಿನ‌ ಶಿವಪುರ ಗ್ರಾಮದ ಬಟ್ರಾಡಿ ಬಳಿಯ ಶಿವಪುರ ಹೊಳೆಗೆ ಶುಕ್ರವಾರ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.

ಸುದರ್ಶನ್ ಎಂಬಾತನ ಶವ ಪತ್ತೆಯಾಗಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳ ಶೋಧ ಕಾರ್ಯ ಮುಂದುವರಿದಿದೆ.

ವಿದ್ಯಾರ್ಥಿಗಳು ಹಿರಿಯಡ್ಕ ಶಾಲೆಯವರು ಎಂದು ಗೊತ್ತಾಗಿದೆ. ಹೆಬ್ರಿ ತಹಶೀಲ್ಧಾರ್ ಕೆ.ಪುರಂದರ್, ಪಿಎಸ್‌ಐ ಮಹೇಶ್ ಸ್ಥಳಕ್ಕೆ ಧಾವಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT