ಉಡುಪಿ ಕೃಷ್ಣಮಠದಲ್ಲಿ ಉತ್ಥಾನದ್ವಾದಶಿ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಲಕ್ಷ ದೀಪೋತ್ಸವದಲ್ಲಿ ಸುಡುಮದ್ದು ಚಿತ್ತಾರ
ಉಡುಪಿ ಕೃಷ್ಣಮಠದಲ್ಲಿ ಉತ್ಥಾನದ್ವಾದಶಿ ಹಿನ್ನೆಲೆಯಲ್ಲಿ ಶುಕ್ರವಾರ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ದೇವರಿಗೆ ಪೂಜೆ ಸಲ್ಲಿಸಿದರು
ಉಡುಪಿ ಕೃಷ್ಣಮಠದಲ್ಲಿ ಉತ್ಥಾನದ್ವಾದಶಿ ಹಿನ್ನೆಲೆಯಲ್ಲಿ ಶುಕ್ರವಾರ ಲಕ್ಷ ದೀಪೋತ್ಸವ ನಡೆಯಿತು
ಕೃಷ್ಣಮಠದ ರಥಬೀದಿಯಲ್ಲಿ ಶುಕ್ರವಾರ ಭಕ್ತರು ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಂಡರು
ಉಡುಪಿಯ ಕೃಷ್ಣಮಠದಲ್ಲಿ ಉತ್ಥಾನದ್ವಾದಶಿ ಅಂಗವಾಗಿ ಶುಕ್ರವಾರ ರಥಬೀದಿಯಲ್ಲಿ ರಥೋತ್ಸವ ನಡೆಯಿತು.
ಉಡುಪಿಯ ಕೃಷ್ಣಮಠದಲ್ಲಿ ಶುಕ್ರವಾರ ರಥೋತ್ಸವಕ್ಕೂ ಮುನ್ನ ಉತ್ಸವ ಮೂರ್ತಿಯನ್ನು ಗರ್ಭಗುಡಿಯಿಂದ ಹೊರಗೆ ತರಲಾಯಿತು