ಪ್ರಕರಣವನ್ನು ಗಂಭೀರವಾಗಿ ಪರಿಗ ಣಿಸಿರುವ ಉಡುಪಿ ಜಿಲ್ಲಾ ಪೊಲೀಸರು ವಿಸ್ಕೃತ ತನಿಖೆಗೆ ಮುಂದಾಗಿದ್ದಾರೆ. ಪೊಲೀಸ್ ತಂಡ ಬೇರೆ ಆಯಾಮಗಳಲ್ಲಿ ತನಿಖೆ ಮುಂದುವರಿಸಿದೆ. ಎಸ್ಪಿ ಜತೆ ಡಿವೈಎಸ್ಪಿ ಶ್ರೀಕಾಂತ ಕೆ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಶಂಕರನಾರಾಯಣ ಪೊಲೀಸ್ ಠಾಣಾಧಿಕಾರಿ ಶ್ರೀಧರ ನಾಯ್ಕ್, ಕಂಡ್ಲೂರು ಠಾಣಾಧಿಕಾರಿ ಪವನ್, ಕುಂದಾಪುರ ಠಾಣೆಯ ಅಪರಾಧ ವಿಭಾಗದ ಎಸ್.ಐ ಪ್ರಸಾದ್ ಇದ್ದರು.